Friday, November 14, 2008

‘ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡೋದು ಹೇಗೆ ಸಾರ್?” ಎಂದಳು. ನಾನು ಎಂದಿನಂತೆ, “ಮೊದಲು ನಾವು ಶುದ್ಧವಾಗೋಣ. ನಮ್ಮ ಕೈಯಿಂದ ಅಚಾತುರ್ಯ ನಡೆಯದಿದ್ದರಾಯ್ತು” ಎಂದೆ. ಅದರರ್ಥ, ಲಂಚ ತೊಗೋಳೋದೂ ತಪ್ಪು, ಕೊಡೋದೂ ತಪ್ಪು.